ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸಂವಿಧಾನ ದಿನವನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಚಂದ್ರಶೇಖರ ಕೆ ಇವರು ಮಾತನಾಡುತ್ತಾ "1949ರ ನವಂಬರ್ 26 ರಂದು ಸಂವಿಧಾನವನ್ನು ಅಳವಡಿಸಿಕೊಳ್ಳಲಾಯಿತು. ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಇವರ ನಾಯಕತ್ವದಲ್ಲಿ ಸಂವಿಧಾನವು ಮೂಡಿಬಂದಿದೆ. ಈ ಸಂವಿಧಾನದ ಕಾರಣದಿಂದಾಗಿ ನನ್ನ ರಾಷ್ಟ್ರವು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ಜಗತ್ತಿನ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ನಾವೆಲ್ಲರೂ ಕೂಡ ಸಂವಿಧಾನದ ಅಧ್ಯಯನವನ್ನು ಮಾಡಬೇಕು." ಎಂದು ಹೇಳಿದರು. ಬಳಿಕ ಸಾಮೂಹಿಕವಾಗಿ ಸಂವಿಧಾನದ ಪೀಠಿಕೆಯನ್ನು ಓದಲಾಯಿತು. ಈ ಸಂದರ್ಭದಲ್ಲಿ ಉಪನ್ಯಾಸಕಿಯರಾದ ಶ್ರೀಮತಿ ಲಾವಣ್ಯ, ಶ್ರೀಮತಿ ಶ್ರೀನಿಧಿ ಮತ್ತು ಕುಮಾರಿ ಸ್ನೇಹ ಉಪಸ್ಥಿತರಿದ್ದರು. ಉಪನ್ಯಾಸಕ ಚೇತನ್ ಎಂ ಸಹಕರಿಸಿದರು.
ಶ್ರೀ ರಾಮಕುಂಜೇಶ್ವರ ವಿದ್ಯಾಲಯದಲ್ಲಿ 14 ನವೆಂಬರ್ 2025 ರಂದು ವಾರ್ಷಿಕ ಪ್ರಶಸ್ತಿ ವಿತರಣಾ ಸಮಾರಂಭ ಮತ್ತು ಮಕ್ಕಳ ದಿನಾಚರಣೆ ಭವ್ಯವಾಗಿ ಜರುಗಿತು. ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳ ಸಂಯೋಜನೆಯಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಪಾಲಕರು ಸಾಕ್ಷಿಯಾದರು.
ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ರಾಷ್ಟ್ರೀಯ ಏಕತಾ ದಿವಸದ ಪ್ರಯುಕ್ತ ಪ್ರತಿಜ್ಞೆ ಸ್ವೀಕಾರದ ಕಾರ್ಯಕ್ರಮವು ನಡೆಯಿತು
ಉಪ್ಪಿನಂಗಡಿ: ಇಲ್ಲಿನ ಕೂಟೇಲು ಸೇತುವೆಯ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರೊಂದು ಬೈಕ್ಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ವಿದ್ಯಾರ್ಥಿಗಳಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಅ.14ರಂದು ನಡೆದಿದೆ.
ರಾಷ್ಟ್ರೀಯ ಸೇವಾ ಯೋಜನೆಯು ಯುವಜನರಲ್ಲಿ ಸೇವಾ ಮನೋಭಾವವನ್ನು ಮೂಡಿಸುತ್ತದೆ. ಇದರಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯತೆಯ ಪ್ರಜ್ಞೆ ಸಹಜವಾಗಿ ಬರುತ್ತದೆ.
ಕೊಕ್ಕಡ :ಸಂತ ಜೋನರ ದೇವಾಲಯ ಕೌಕ್ರಾಡಿ ಕೊಕ್ಕಡ ದಲ್ಲಿ ಮಾತೆ ಮರಿಯಮ್ಮರವರ ಜನುಮ ದಿನ ಆಚರಣೆ ಮತ್ತು ತೆನೆ ಹಬ್ಬ ವಿಜೃಂಭಣೆಯಿಂದ ನಡೆಯಿತು.
ನೆಲ್ಯಾಡಿ : ಮೇರಿ ಮಾತೆಯ ಜನ್ಮದಿನದ ಅಂಗವಾಗಿ ಬಾಲಯೇಸು ದೇವಾಲಯದಲ್ಲಿ ಸಂಭ್ರಮದ ಬಲಿಪೂಜೆ ಆಚರಿಸಲಾಯಿತು.
ಬೆಳ್ತಂಗಡಿ : ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ ಸಂಭವಿಸಿ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಎರಡು ಲಾರಿಗಳ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ.
ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಕಡಬ ತಾಲೂಕು ಮಟ್ಟದ ಪದವಿಪೂರ್ವ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟವು ನಡೆಯಿತು
ಶ್ರೀ ರಾಮಕುಂಜೇಶ್ವರ ವಿದ್ಯಾಲಯದಲ್ಲಿ ದಿನಾಂಕ 5 ಸೆಪ್ಟೆಂಬರ್ 2025 ರಂದು ಶಿಕ್ಷಕರ ದಿನಾಚರಣೆ ಮತ್ತು ಓಣಂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ನೆಲ್ಯಾಡಿ ಬಾಲಯೇಸು ದೇವಾಲಯದಲ್ಲಿ ಕನ್ಯಾಮರಿಯಮ್ಮಳ ಹಬ್ಬದ ಪ್ರಯುಕ್ತ ನಡೆಯುವ ನೊವೆನಾ ಇಂದಿನಿಂದ ಪ್ರಾರಂಭವಾಯಿತು. ದೇವಾಲಯದ ಧರ್ಮಗುರುಗಳಾದ ರೆ ಫಾ ಗ್ರೇಶನ್ ಅಲ್ವಾರೀಸ್ ಬಲಿ ಪೂಜೆಯನ್ನು ನೆರವೇರಿಸಿ ಈ ದಿನದ ನೊವೆನಾದ ಸಂದೇಶವಾದ ಮೇರಿ ಮಾತೆ ಹಿರಿಯರಿಗೆ ಆದರ್ಶ ಎಂದು ಈ ದಿನದ ಸಂದೇಶ ನೀಡಿದರು ಮತ್ತು ತಂದೆ, ತಾಯಿ ಹಾಗೂ ಹಿರಿಯರಿಗೆ ಪ್ರಾರ್ಥಿಸಿದರು.
ವಿಟ್ಲ: ಬಂಟ್ವಾಳ ತಾಲೂಕು ಕೃಷಿ ಇಲಾಖೆ ವತಿಯಿಂದ ವಿಟ್ಲದ ಭಗವತಿ ದೇವಸ್ಥಾನದ ಸಭಾಭವನದಲ್ಲಿ ಆತ್ಮ ಯೋಜನೆ ತಾಂತ್ರಿಕ ಕಾರ್ಯಗಾರ ಕಿಸಾನ್ ಗೋಷ್ಠಿ ಹಾಗೂ ಸೌಲಭ್ಯಆತ್ಮ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಅವರು ಹವಾಮಾನ ಆಧರಿತ ವಿಮೆಗೆ 500ರಿಂದ 600 ಕೋಟಿ ರೂ.ಗಳನ್ನು ಸರಕಾರ ರೈತರಿಗೆ ನೀಡುತ್ತದೆ,